January 27, 2026

Newsnap Kannada

The World at your finger tips!

sidda

ಡಿ ಜಿ ಹಳ್ಳಿ ಗೆ ಸಿದ್ದರಾಮಯ್ಯ ಭೇಟಿ

Spread the love

ಬೆಂಗಳೂರು

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬುಧವಾರ ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದರು.

ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಜೊತೆಯಲ್ಲಿ ದ್ದರು

ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.

error: Content is protected !!