ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ.ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ: ಅಪ್ಪು ನೆನೆದು ಬಿಕ್ಕಿ ಬಿಕ್ಕಿ ಅತ್ತ ಪತ್ನಿ ಅಶ್ವಿನಿ
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು