Main News

ಅಮೇರಿಕನ್ ಚುಣಾವಣಾ ರ್ಯಾಲಿಯಲ್ಲಿ ಬಿಜೆಪಿ ಹೆಸರಿನ ಬಳಕೆ ನಿಷಿದ್ಧ

ಭಾರತದ ಅತೀ ದೊಡ್ಡ ರಾಜಕೀಯ ಪಕ್ಷಗಳಲ್ಲಿ ಬಿಜೆಪಿ ಕೂಡ ಒಂದು. ಕೇವಲ ದೇಶದಲ್ಲದೇ ವಿದೇಶಗಳಲ್ಲೂ ಬಿಜೆಪಿಯ ಶಾಖೆಗಳಿವೆ. ಅಮೇರಿಕದಲ್ಲೂ ಬಿಜೆಪಿಯ ಒಂದು ಶಾಖೆ ಕಾರ್ಯನಿರ್ವಹಿಸುತ್ತಿದೆ. ಮುಂಬರುವ ಅಮೇರಿಕ ಅಧ್ಯಕ್ಷೀಯ ಚುಣಾವಣೆ ಕುರಿತು ಈ ಶಾಖೆಯು ಅಮೇರಿಕದಲ್ಲಿನ ಬಿಜೆಪಿ ಸದಸ್ಯರಿಗೆ ಕೆಲವು ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಿದೆ.

‘ಅಮೇರಿಕದಲ್ಲಿ ಮುಂದೆ ನಡೆಯಲಿರುವ ಅಧ್ಯಕ್ಷೀಯ ಚುಣಾವಣೆಯ ಸಂದರ್ಭದಲ್ಲಿ ಪ್ರಚಾರ ಮಾಡಬಯಸುವ ಬಿಜೆಪಿ‌ ಸದಸ್ಯರು ಎಲ್ಲೂ ಕೂಡ ಬಿಜೆಪಿ ಹೆಸರನ್ನು ಬಳಸಬಾರದು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಮ್ಮ ದೇಶದ ಸಂವಿಧಾನದ ಮೂಲಭೂತ ನಿಯಮಗಳಲ್ಲಿ ಚುಣಾವಣಾ ಪ್ರಚಾರ ಕುರಿತ ಕೆಲವು ನಿಯಮಗಳಿವೆ. ಅವುಗಳಲ್ಲಿ‌ ಮುಖ್ಯವಾದುದು, ನಮ್ಮ ದೇಶದ ಯಾವುದೇ ರಾಜಕೀಯ ಪಕ್ಷ ಬೇರೆ ದೇಶದಲ್ಲಿ‌ ಯಾವುದೇ ವ್ಯಕ್ತಿ ಚುಣಾವಣೆಯಲ್ಲಿ‌ ಸ್ಪರ್ಧೆ ನಡೆಸುತ್ತಿದ್ದರೆ ಆ ವ್ಯಕ್ತಿಯ ಪರವಾಗಿ ಪ್ರಚಾರ ಮಾಡಬಾರದು. ಆ ವ್ಯಕ್ತಿ ನಮ್ಮ ದೇಶಕ್ಕೆ ಎಷ್ಟೇ ಸಹಾಯ ಮಾಡಿದ್ದರೂ, ಎಷ್ಟೇ ಸ್ನೇಹಪರನಾಗಿದ್ದರೂ ಆ ವ್ಯಕ್ತಿಯ ಬೆಂಬಲಕ್ಕೆ ನಿಲ್ಲಬಾರದು ಎಂಬುದು.

ಸಂವಿಧಾನದ ನಿಯಮದ ಆಧಾರದ ಮೇಲೆ ಅಮೇರಿಕದ ಬಿಜೆಪಿ ಘಟಕವು ಈ ನಿರ್ಧಾರ ಕೈಗೊಂಡಿದೆ ಎಂದು ಪಿಟಿಐ ಹೇಳಿದೆ.

Team Newsnap
Leave a Comment
Share
Published by
Team Newsnap

Recent Posts

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More

September 25, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More

September 25, 2024

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.… Read More

September 25, 2024

ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More

September 24, 2024

ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More

September 24, 2024

ದರ್ಶನ್ , ಪವಿತ್ರ ಜಾಮೀನು ಮುಂದೂಡಿಕೆ:ಮೂವರಿಗೆ ಜಾಮೀನು ಮಂಜೂರು

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More

September 23, 2024