ನ್ಯೂಸ್ ಸ್ನ್ಯಾಪ್
ಅಯೋಧ್ಯೆ
ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವ ರಾಮ ಜನ್ಮಭೂಮಿ
ತೀರ್ಥಕ್ಷೇತ್ರ ಟ್ರಸ್ಟ್ ನಿಂದ 6 ಲಕ್ಷ ರು.ಗಳನ್ನು ಲಪಟಾಯಿಸಲಾಗಿದೆ.
ನಕಲಿ ಚೆಕ್ ಗಳನ್ನು ಬಳಸಿ ಟ್ರಸ್ಟ್ ನ ಖಾತೆಯಿಂದ ಹಣವನ್ನು ಲಪಟಾಯಿಸುವ ಮೂಲಕ ಈ ದುಷ್ಕೃತ್ಯವನ್ನು ಎಸಗಿದ್ದಾರೆ ಖದೀಮರು.
ಸೆಪ್ಟೆಂಬರ್ ೧ ರಂದು ನಕಲಿ ಚೆಕ್ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ೨.೫ ಲಕ್ಷ ರು ಗಳನ್ನು ಬೇರೊಂದು ಖಾತೆಗೆ ವರ್ಗಾಯಿಸಿರುವ ದುಷ್ಕರ್ಮಿಗಳು ಸೆಪ್ಟಂಬರ್ ೮ರಂದು ೩.೫ ಲಕ್ಷ ರುಗಳನ್ನು ಅದೇ ಖಾತೆಗೆ ವರ್ಗಾಯಿಸಿದ್ದಾರೆ. ಮತ್ತೆ ಸೆಪ್ಟೆಂಬರ್ ೯ರಂದು ದುಷ್ಕರ್ಮಿಗಳು ೯ಲಕ್ಷದ ೮೬ಸಾವಿರದ ಚೆಕ್ ನ್ನು ಬ್ಯಾಂಕಿನಲ್ಲಿ ನೀಡಿದಾಗ ಅನುಮಾನಗೊಂಡ ಬ್ಯಾಂಕ್ ನ ಅಧಿಕಾರಿಗಳು ಬ್ಯಾಂಕ್ ಖಾತೆಯ ಜೊತೆ ಅಧಿಕೃತ ಸಹಿ ಹೊಂದಿದ್ದ ಗ್ರಾಹಕರನ್ನು ಕರೆಸಿ ವಿಚಾರಿಸಿದ್ದಾರೆ.
ಈ ಮೊದಲು ಆ ಮೂರು ಚೆಕ್ ಗಳು ನಕಲಿ ಎಂದು ಪತ್ತೆಯಾಗಿದೆ. ಈ ಕೃತ್ಯವನ್ನು ಮಾಡಿದವರು ಯಾರು ಎಂದು ಪತ್ತೆಯಾಗಿಲ್ಲ. ಪೋಲೀಸರು ಪ್ರಕರಣ ಕುರಿತು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ… Read More
ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More
ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More
ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
This website uses cookies.
Leave a Comment