ಮಂಡ್ಯದ 5 ರೂಪಾಯಿ ವೈದ್ಯ ಶಂಕರೇಗೌಡರ ಆರೋಗ್ಯ ಸ್ಥಿರ. ಗಾಳಿ ಸುದ್ದಿಗೆ ಕಿವಿಗೊಡದಂತೆ ಶಂಕರೇಗೌಡರ ಪತ್ನಿ ರುಕ್ಮಿಣಿ ಮನವಿ ಮಾಡಿದ್ದಾರೆ
ಇದನ್ನು ಓದಿ – ಮಂಡ್ಯದ 5 ರೂ ವೈದ್ಯ ಡಾ ಶಂಕರೇಗೌಡ ಹೃದಯಘಾತ – ಮೈಸೂರಿನಲ್ಲಿ ಚಿಕಿತ್ಸೆ : ಪ್ರಾಣಪಾಯದಿಂದ ಪಾರು
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕರೇಗೌಡ. ಚರ್ಮ ರೋಗದ ತಜ್ಞ ವೈದ್ಯರಾಗಿರುವ ಡಾ.ಶಂಕರೇಗೌಡ. 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಗೊಂಡಿರುವ ಶಂಕರೇಗೌಡರು.
ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವೈದ್ಯರ ಚಿಕಿತ್ಸೆ ಗೆ ಸ್ಪಂದಿಸಿದ್ದಾರೆ.
ಇದನ್ನು ಓದಿ –ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ಬೈಕ್ಗಳಿಗೂ ಪ್ರವೇಶ ಕುರಿತು ಚರ್ಚೆ – ಸಿಂಹ
ಶಂಕರೇಗೌಡ ನಿಧನ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕರೇಗೌಡರ ಆರೋಗ್ಯ ಸುಧಾರಿಸುತ್ತಿದ್ದಾರೆ. ಯಾವುದೇ ಆತಂಕವಿಲ್ಲ ಎಂದು ಪತ್ನಿ ತಿಳಿಸಿದ್ದಾರೆ
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ