ಸೃಜನಶೀಲರಾಗಲು ಕುವೆಂಪುರವರ ಸಾಹಿತ್ಯ ಓದುವಂತೆ ಪ್ರಾಧ್ಯಾಪಕಿ ಶಾಂತ ಜಯಾನಂದ್ ಕರೆ ನೀಡಿದರು.
ಬೆಂಗಳೂರಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಷ್ಟ್ರ ಕವಿ ಕುವೆಂಪು ಜನ್ಮ ದಿನಾಚರಣೆ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಗೂಗಲ್ ಮೀಟ್ ನಲ್ಲಿ ಮಾತನಾಡಿದ ಶ್ರೀಮತಿ ಶಾಂತಾ ಜಯಾನಂದ್ ರಾಷ್ಟ್ರಕವಿ ಕುವೆಂಪು ಅವರಜೀವನ ಸಾಹಿತ್ಯ ನಾಟಕ ವಿಶೇಷವಾಗಿ ಅವರು ಸಮಾಜಕ್ಕೆ ಬಿತ್ತರಿಸಿದ ಮಾನವೀಯತೆಯ ಮೌಲ್ಯಗಳನ್ನು ಪ್ರತಿಪಾದಿಸಿದರು
ಕುವೆಂಪು ಅವರು ಸಾಹಿತ್ಯ ಲೋಕದ ಅಜರಾಮರರಾಗಿದ್ದಾರೆ. ಇದಕ್ಕೆ ಮೂಲ ಪುರಾವೆ ಅವರು ನಮ್ಮೊಂದಿಗೆ ಸಾರಿದ ಮಾನವೀಯ ಸಂದೇಶಗಳಾಗಿವೆ ಎಂದು ಅಭಿಪಾಯ ಪಟ್ಟರು.
ಈ ಕಾರ್ಯಕ್ರಮದಲ್ಲಿ ಡಾ.ನಂದಿ ಬಾಷ, ಸಾಹಿತಿ ಡಾ. ರವಿ ದಾನಿ ಹಿರಿಯ ಸಾಹಿತಿ, ಶಿಕ್ಷಕಿ ಶ್ರೀಮತಿ ಹಸೀನಾ ಎಂ ಸಿದ್ದಾಪುರ ಹಾಗೂ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಬೆಂಗಳೂರು, ಯುವ ಕವಿಯತ್ರಿ ಸುಷ್ಮಾ ಪ್ರವೀಣ್ ಸಾಗರ,
ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಉಪಸ್ಥಿತರಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ