ಬೆಂಗಳೂರಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಷ್ಟ್ರ ಕವಿ ಕುವೆಂಪು ಜನ್ಮ ದಿನಾಚರಣೆ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಗೂಗಲ್ ಮೀಟ್ ನಲ್ಲಿ ಮಾತನಾಡಿದ ಶ್ರೀಮತಿ ಶಾಂತಾ ಜಯಾನಂದ್ ರಾಷ್ಟ್ರಕವಿ ಕುವೆಂಪು ಅವರಜೀವನ ಸಾಹಿತ್ಯ ನಾಟಕ ವಿಶೇಷವಾಗಿ ಅವರು ಸಮಾಜಕ್ಕೆ ಬಿತ್ತರಿಸಿದ ಮಾನವೀಯತೆಯ ಮೌಲ್ಯಗಳನ್ನು ಪ್ರತಿಪಾದಿಸಿದರು
ಕುವೆಂಪು ಅವರು ಸಾಹಿತ್ಯ ಲೋಕದ ಅಜರಾಮರರಾಗಿದ್ದಾರೆ. ಇದಕ್ಕೆ ಮೂಲ ಪುರಾವೆ ಅವರು ನಮ್ಮೊಂದಿಗೆ ಸಾರಿದ ಮಾನವೀಯ ಸಂದೇಶಗಳಾಗಿವೆ ಎಂದು ಅಭಿಪಾಯ ಪಟ್ಟರು.
ಈ ಕಾರ್ಯಕ್ರಮದಲ್ಲಿ ಡಾ.ನಂದಿ ಬಾಷ, ಸಾಹಿತಿ ಡಾ. ರವಿ ದಾನಿ ಹಿರಿಯ ಸಾಹಿತಿ, ಶಿಕ್ಷಕಿ ಶ್ರೀಮತಿ ಹಸೀನಾ ಎಂ ಸಿದ್ದಾಪುರ ಹಾಗೂ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಬೆಂಗಳೂರು, ಯುವ ಕವಿಯತ್ರಿ ಸುಷ್ಮಾ ಪ್ರವೀಣ್ ಸಾಗರ,
ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಉಪಸ್ಥಿತರಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment