March 11, 2026

Newsnap Kannada

The World at your finger tips!

police 1

1.88 ಕೋಟಿ ರು ವಂಚನೆ ಪ್ರಕರಣ :ನಟ ವೀರೇಂದ್ರ ಬಾಬು ಬಂಧನ

Spread the love

ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವೀರೇಂದ್ರ ಬಾಬು ಬೆಂಗಳೂರಿಬ ಕೊಡಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ

ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಬಿಬಿಎಂಪಿಯಲ್ಲಿ 243 ವಾರ್ಡ್ ನಿಗದಿ – 55ನೇ ವಾರ್ಡ್ ಗೆ ಪುನೀತ್ ಹೆಸರು


ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಿಚಾರಣೆ ನಡೆಸಿದ್ದಾರೆ.

error: Content is protected !!