ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವೀರೇಂದ್ರ ಬಾಬು ಬೆಂಗಳೂರಿಬ ಕೊಡಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ
ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ದೂರು ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಬಿಬಿಎಂಪಿಯಲ್ಲಿ 243 ವಾರ್ಡ್ ನಿಗದಿ – 55ನೇ ವಾರ್ಡ್ ಗೆ ಪುನೀತ್ ಹೆಸರು
ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬುವನ್ನು ವಿಚಾರಣೆ ನಡೆಸಿದ್ದಾರೆ.
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India