ತಿರುಪತಿ ತಿಮ್ಮಪ್ಪನಿಗೆ ಮುಸ್ಲಿಂ ಭಕ್ತನೊಬ್ಬ 1.02 ಕೋಟಿ ರು ದೇಣಿಗೆಯಾಗಿ ನೀಡಿದ್ದಾರೆ.
ಚೆನ್ನೈ ಮೂಲದ ಉದ್ಯಮಿ ಅಬ್ದುಲ್ ಘನಿ ಎಂಬ ವ್ಯಕ್ತಿ ದೇಣಿಗೆ ನೀಡಿದ್ದಾರೆ . ಶ್ರೀನಿವಾಸನ ಕಟ್ಟಾ ಭಕ್ತರಾಗಿರುವ ಘನಿ ಈ ಹಿಂದೆಯೂ ಹಲವಾರು ದೇವಸ್ಥಾನಗಳಿಗೆ ಉಡುಗೊರೆಗಳನ್ನು ನೀಡಿದ್ದರು. ನಟಿ ಶ್ರೀಲೀಲಾ ತಾಯಿಯ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಘನಿ ಈ ದೇವಸ್ಥಾನಕ್ಕೆ ಸುಮಾರು 25 ವರ್ಷಗಳಿಂದ ಆಗಮಿಸುತ್ತಿದ್ದಾರೆ ತಿಮ್ಮಪ್ಪನ ಮೇಲೆ ಅಪಾರ ನಂಬಿಕೆ ಇದೆ ಎಂದರು. ಇನ್ನೂ ನೀಡಿರುವ 1 ಕೋಟಿಯಷ್ಟು ದೇಣಿಗೆಯಲ್ಲಿ ಸುಮಾರು 87 ಲಕ್ಷದಷ್ಟು ಫರ್ನಿಚರ್ ವಸ್ತುಗಳಾಗಿವೆ ಘನಿ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ