1 ಕೋಟಿ ರು ಲಂಚ ಪಡೆದ ಆರೋಪದ ಮೇಲೆ ಹಿರಿಯ ರೇಲ್ವೆ ಅಧಿಕಾರಿಯೊಬ್ಬರನ್ನು ಸಿಬಿಐ ಬಂಧಿಸಿದೆ.
ಇಂಡಿಯನ್ ರೇಲ್ವೆ ಸರ್ವೀಸ್ ಆಫ್ಇಂಜಿನಿಯರ್ಸ್ ನ ಹಿರಿಯ ಅಧಿಕಾರಿ ಮಹೇಂದ್ರ ಸಿಂಗ್ ಚೌಹಾಣ್ ಬಂಧಿತರು.
ಮಹೇಂದ್ರ ಚೌಹಾಣ್ ಅವರು ಈಶಾನ್ಯ ಗಡಿನಾಡು ರೇಲ್ವೆಯ ಗುತ್ತಿಗೆ ನೀಡಲು ಕಂಪನಿಯೊಂದರಿಂದ 1 ಕೋಟಿ ರು ಲಂಚ ಪಡೆದಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಚೌಹಾಣ್ ಪರವಾಗಿ ಅವರ ಸಂಬಂಧಿಯೊಬ್ಬರು ಲಂಚದ ಹಣ ಸ್ವೀಕರಿಸಲು ಹೋದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೌಹಾಣ್ ಪ್ರಸ್ತುತ ಅಸ್ಸಾಂನ ಮಾಲಿಗಾಂವ್ನಲ್ಲಿರುವ ಎನ್ಎಫ್ಆರ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಲಂಚದ ಹಣವನ್ನು ವಶಪಡಿಸಿಕೊಂಡಿರುವ ಸಿಬಿಐ ದೆಹಲಿ, ಅಸ್ಸಾಂ, ಉತ್ತರಾಖಂಡ ಮತ್ತು ಇತರ ಎರಡು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ