ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 2021 ರ ವರ್ಷದಲ್ಲಿ 833 ಕೋಟಿ ರೂಪಾಯಿ ಸಂಗ್ರಹವಾಗಿದೆ.
ತಿರುಪತಿ ದೇವಾಲಯದ (ಟಿಟಿಡಿ) ಮಂಡಳಿಯು ನಡೆಸಿದ ಹುಂಡಿ ಎಣಿಕೆಯಲ್ಲಿ 2021ರ ಜನವರಿ 1 ರಿಂದ ಡಿಸೆಂಬರ್ 30ರವರೆಗೂ 833 ಕೋಟಿ ರೂ. ಸಂಗ್ರಹವಾಗಿದೆ.
ಕೊರೊನಾ ಎರಡನೇ ಅಲೆಯ ನಂತರ ಈ ವರ್ಷದಲ್ಲಿ ಸುಮಾರು 1.4 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದೇವಾಲಯ ಆಡಳಿತ ಮಂಡಳಿಯು 5.96 ಕೋಟಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡಿದೆ ಮತ್ತು ಸುಮಾರು 1.37 ಕೋಟಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 1.4 ಕೋಟಿ ಭಕ್ತರಲ್ಲಿ 48.75 ಲಕ್ಷ ಮಂದಿ ದೇವರಿಗೆ ಮುಡಿ ನೀಡಿದ್ದಾರೆ.
ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಬ್ರಹ್ಮರಥೋತ್ಸವಕ್ಕೆ ಭಕ್ತರಿಗೆ ನಿಷೇಧ ಹೇರಲಾಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment