ಫೈಲ್ ವರ್ಗಾವಣೆಗೆ 1ಲಕ್ಷ ರು ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಲೂಕು ಕಚೇರಿಯ ಶಿರಸ್ತೆದಾರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಕುಶಾಲನಗರ ತಾಲೂಕು ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು ಶಿರಸ್ತೆದಾರ್ ವಿನೋದ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಅಂದಗೋವೆ ಗ್ರಾಮದ ಬೆಳ್ಳಿಯಪ್ಪ ಅವರಿಗೆ ಶಿರಸ್ತೆದಾರ್ ವಿನೋದ್ ಫೈಲ್ ವರ್ಗಾವಣೆಗಾಗಿ 1 ಲಕ್ಷ ರುಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ವಿಷಯವನ್ನು ಬೆಳ್ಳಿಯಪ್ಪ ಎಸಿಬಿಗೆ ತಿಳಿಸಿದ್ದಾರೆ. ಆ ಪೈಕಿ 50 ಸಾವಿರ ರೂಪಾಯಿ ಹಣವನ್ನು ಕಚೇರಿ ಬಳಿಯ ಕ್ಯಾಂಟಿನ್ನಲ್ಲಿ ಸ್ವೀಕಾರ ಮಾಡುವಾಗ ದಾಳಿ ನಡೆಸಿದ ಅಧಿಕಾರಿಗಳ ತಂಡ ಶಿರಸ್ತೆದಾರರನ್ನು ಹಣದ ಸಮೇತ ಬಂಧಿಸಿದ್ದಾರೆ.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್