ಉತ್ತರಾಖಂಡದ ಪರ್ವತವೊಂದರಲ್ಲಿ ಹಿಮಪಾತದಿಂದ 10 ಮಂದಿ ತರಬೇತಿ ಪಡೆದ ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. ಇನ್ನು ನಾಪತ್ತೆಯಾದ ಎಂಟು ಜನರನ್ನ ರಕ್ಷಿಸಲಾಗಿದೆ. 11 ಮಂದಿ ನಾಪತ್ತೆಯಾಗಿದ್ದಾರೆ.
ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತರಕಾಶಿಯ ನೆಹರು ಪರ್ವತಾರೋಹಣ ಸಂಸ್ಥೆಯವರು. ಉತ್ತರಾಖಂಡ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಅವರು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಗಳು ರಕ್ಷಣಾ ಪ್ರಯತ್ನದಲ್ಲಿ ಸಹಾಯ ಮಾಡುತ್ತಿವೆ ಎಂದು ಹೇಳಿದರು. ರಾಜ್ಯದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಶಿವಮೊಗ್ಗ ಎಸ್ಪಿ ಎತ್ತಂಗಡಿ
16,000 ಅಡಿ ಎತ್ತರದಲ್ಲಿ ಬೆಳಿಗ್ಗೆ 9 ಗಂಟೆಗೆ ಹಿಮಪಾತವು ತಂಡಕ್ಕೆ ಅಪ್ಪಳಿಸಿತು.ಗಾಯಗೊಂಡ ಪ್ರಶಿಕ್ಷಣಾರ್ಥಿಗಳನ್ನು 13,000 ಅಡಿ ಎತ್ತರದಲ್ಲಿರುವ ಹತ್ತಿರದ ಹೆಲಿಪ್ಯಾಡ್ ಗೆ ಮತ್ತು ನಂತರ ರಾಜ್ಯ ರಾಜಧಾನಿ ಡೆಹ್ರಾಡೂನ್ಗೆ ಕರೆದೊಯ್ಯಲಾಗುತ್ತಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ