ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ
ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.28ರಿಂದಲೇ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ತರುವ ಆದೇಶ ಮಾಡಿದೆ.
ಈ ಆದೇಶದಿಂದಾಗಿ
ಹೊಸ ವರ್ಷಕ್ಕೆ ತಯಾರಾಗಿದ್ದ ಬಾರ್ ರೆಸ್ಟೋರೆಂಟ್ ಹೋಟೆಲ್ ಗಳಿಗೆ ಫುಲ್ ಶಾಕ್ ಆಗಿದೆ.
ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚಟುವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕ್ಕಷ್ಟೆ ರಾತ್ರಿ 10 ಗಂಟೆ ನಂತರ ಅವಕಾಶವನ್ನು ನೀಡಲಾಗಿದೆ
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಯಿ ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಎಲ್ಲ ಸಂಭ್ರಮಾಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ.
ಎಲ್ಲಾ ಹೋಟೆಲ್ಗಳಲ್ಲಿ ಶೆ.50 ಜನರಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ ಎಂದರು
ಲಸಿಕೆಯ ಪ್ರಗತಿ ಹೇಳುವುದಾದರೆ ಮೊದಲ ಡೋಸ್ ಅನ್ನು ಶೇ. 97 ರಷ್ಟು ನೀಡಲಾಗಿದೆ. ಅದು ಶೇ. 100 ರಷ್ಟು ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ಕೊಟ್ಟಿದ್ದಾರೆ. 2ನೇ ಡೋಸ್ ಅನ್ನು ಶೇ. 75 ರಷ್ಟು ಮಂದಿಗೆ ನೀಡಲಾಗಿದೆ. ಇನ್ನೂ 45 ಲಕ್ಷ ಮಂದಿ 2ನೇ ಡೋಸ್ ತೆಗೆದುಕೊಳ್ಳುವವರಿದ್ದಾರೆ. ಓಮಿಕ್ರಾನ್ ಅತ್ಯಂತ ವೇಗದಲ್ಲಿ ಹರಡುತ್ತಿದೆ. ಹೀಗಾಗಿ ಎಲ್ಲರೂ ಲಸಿಕೆಯನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು :ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದೆ, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಸಿಐಆರ್… Read More
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಜಾರಿ… Read More
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ವೇಗವಾಗಿ 27,000 ರನ್ ಗಳಿಸಿದ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಗ್ಗಳಿಕೆಯು ತಮ್ಮಗೆ ತಕ್ಕಂತೆ ಹೊಸ ಮೆಟ್ಟಿಲುಗೆ… Read More
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಈ ಹಿನ್ನೆಲೆಯಲ್ಲಿ,… Read More
ದೆಹಲಿ: ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆಯ ಬಗ್ಗೆ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚಾರಣೆಯನ್ನು… Read More
ಬೆಂಗಳೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಸಮೀರ್ ಆಚಾರ್ಯ ಮತ್ತು ಪತ್ನಿ ಶ್ರಾವಣಿ ನಡುವೆ ದಾಂಪತ್ಯ ಕಲಹ ಉಂಟಾಗಿದ್ದು,ಈ ಜೋಡಿ… Read More
This website uses cookies.
Leave a Comment