Mandya

ಬಂಕ್​ಗೆ ನುಗ್ಗಿ 10 ಲಕ್ಷ ರೂ. ಮೌಲ್ಯದ ಪೆಟ್ರೋಲ್​, ಡೀಸೆಲ್​ ರಸ್ತೆಗೆ ಹರಿಬಿಟ್ಟ ದುಷ್ಕರ್ಮಿಗಳು

ರಾತ್ರಿ ಬಂಕ್​ಗೆ ನುಗ್ಗಿ 10 ಲಕ್ಷ ರೂ. ಮೌಲ್ಯದ ಪೆಟ್ರೋಲ್​, ಡೀಸೆಲ್​ ರಸ್ತೆಗೆ ಕಿಡಿಗೇಡಿಗಳ ಹರಿಬಿಟ್ಟ ಘಟನೆ ಪಾಂಡವಪುರ ತಾಲ್ಲೂಕಿನ ಬೇಬಿ ಗ್ರಾಮದ ಬಳಿಯ ಇಂಡಿಯನ್ ಪೆಟ್ರೋಲ್​ ಬಂಕ್​ನಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬಂಕ್​ನ ಸಿಬ್ಬಂದಿ, ರಾತ್ರಿ ಊಟಕ್ಕೆ ತೆರಳಿದ ಸಮಯದಲ್ಲಿ ಕಿಡಿಗೇಡಿಗಳು ಪೆಟ್ರೋಲ್ ಹಾಗೂ ಡೀಸೆಲ್ ಪಂಪ್​ ಓಪನ್​ ಮಾಡಿ ಹೊರಗೆ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೆ ಪೆಟ್ರೋಲ್ ಬಂಕ್ ಶುರುವಾಗಿದೆ ಎನ್ನಲಾಗಿದೆ. ಈ ನಡುವೆ ಎಂಟು ಸಾವಿರ ಲೀಟರ್ ಪೆಟ್ರೋಲ್ ಹಾಗೂ ಎರಡು ಸಾವಿರ ಲೀಟರ್ ಡೀಸೆಲ್ ಸಂಪೂರ್ಣ ನಾಶವಾಗಿದೆ. .

ಭಸ್ತಿರಂಗಪ್ಪ ಎಂಬುವವರಿಗೆ ಸೇರಿದ ಪೆಟ್ರೋಲ್ ಬಂಕ್​ನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024