Karnataka

10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಪ್ರಕಟವಾಗಿದೆ.

ವಿವಿಧ ಕ್ಯಾಟಗರಿಗಳಿಗೆ ಮೇಯರ್, ಉಪಮೇಯರ್ ಸ್ಥಾನವನ್ನ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.ಇದನ್ನು ಓದಿ –ಎಐಸಿಸಿ ಅಧ್ಯಕ್ಷ ಪಟ್ಟ ಅಶೋಕ್ ಗೆಹ್ಲೋಟ್ ಗೆ?

ಯಾವ ನಗರಕ್ಕೆ ಯಾರು?:

1) ಬಳ್ಳಾರಿ: ಮೇಯರ್ -ಒಬಿಸಿ (ಮಹಿಳೆ) , ಉಪಮೇಯರ್ -ಸಾಮಾನ್ಯ (ಮಹಿಳೆ)

2) ಬೆಳಗಾವಿ: ಮೇಯರ್ -ಸಾಮಾನ್ಯ , ಉಪಮೇಯರ್ -ಎಸ್‌ಸಿ (ಮಹಿಳೆ)

3) ದಾವಣಗೆರೆ: ಮೇಯರ್ -‌ ಸಾಮಾನ್ಯ (ಮಹಿಳೆ) , ಉಪಮೇಯರ್ -ಒಬಿಸಿ (ಮಹಿಳೆ)

4) ಹುಬ್ಬಳ್ಳಿ-ಧಾರವಾಡ: ಮೇಯರ್‌ -ಸಾಮಾನ್ಯ (ಮಹಿಳೆ), ಉಪಮೇಯರ್ -‌ಸಾಮಾನ್ಯ

5) ಕಲಬುರಗಿ: ಮೇಯರ್‌ -ಎಸ್‌ಸಿ, ಉಪಮೇಯರ್ – ಸಾಮಾನ್ಯ

6) ಮಂಗಳೂರು: ಮೇಯರ್ -ಸಾಮಾನ್ಯ , ಉಪಮೇಯರ್ – ಸಾಮಾನ್ಯ (ಮಹಿಳೆ)

7) ಮೈಸೂರು: ಮೇಯರ್ -ಸಾಮಾನ್ಯ, ಉಪಮೇಯರ್ – ಒಬಿಸಿ (ಮಹಿಳೆ)

8) ಶಿವಮೊಗ್ಗ: ಮೇಯರ್ -ಒಬಿಸಿ, ಉಪಮೇಯರ್ -ಸಾಮಾನ್ಯ (ಮಹಿಳೆ)

9) ತುಮಕೂರು: ಮೇಯರ್ -ಎಸ್‌ಸಿ (ಮಹಿಳೆ), ಉಪಮೇಯರ್ – ಒಬಿಸಿ

10) ವಿಜಯಪುರ: ಮೇಯರ್ -ಎಸ್‌ಟಿ, ಉಪಮೇಯರ್ – ಒಬಿಸಿ

Team Newsnap
Leave a Comment

Recent Posts

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024