ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ.
ವಿನಾಯಕ (10) ಜೇಗರ್ಕಲ್ ಮಲ್ಲಾಪೂರು ಗ್ರಾಮದ ) ಮೃತ ಬಾಲಕ. ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದು ,ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿ ಈಜು ಬಾರದ ಕಾರಣ ನೀರುಪಾಲಾಗಿದ್ದಾನೆ.
ಸ್ಥಳೀಯರು ವಿನಾಯಕನ ಮೃತದೇಹವನ್ನು ಹಳ್ಳದಲ್ಲಿ ತೆಗೆದಿದ್ದಾರೆ.ನಾಳೆ ( May 9 ) SSLC ಫಲಿತಾಂಶ ಪ್ರಕಟ
ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.