ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿರುವ ಎಂ ಕೆ ಆನಂದಾಳ್ವಾರ್ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದೆ .
ಪರೀಕ್ಷೆ ಬರೆದಿದ್ದ 42 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ,27 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಶಾಲೆಗೆ ಕೀರ್ತಿ ತಂದಿದ್ದಾರೆ .
ಎಂಪಿ ಪ್ರೀತಂ ಎಂಬ ವಿದ್ಯಾರ್ಥಿ 616 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಹತ್ತನೇ ಹತ್ತನೇ ರಾಂಕ್ ಗಳಿಸಿದ್ದಾರೆ
ಎಂದು ಸಂಸ್ಥೆಯ ಅಧ್ಯಕ್ಷ ಡಾ. ಗಿಣಿಸ್ವಾಮಿ ಅವರು ತಿಳಿಸಿದ್ದಾರೆ .
ಎಂಟು ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ 125 ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನದಲ್ಲಿ ಒಬ್ಬ, ಹಿಂದಿಯಲ್ಲಿ ಇಬ್ಬರೂ ನೂರಕ್ಕೆ ನೂರರಷ್ಟು ಅಂಕಗಳನ್ನು ಗಳಿಸಿದ್ದಾರೆ.ಷರತ್ತು ಒಪ್ಪಿದರೆ ಮೈತ್ರಿಗೆ ಸಿದ್ಧ – ಎಚ್ ಡಿ ಕೆ ಸಂದೇಶ ರವಾನೆ
ಶಾಲಾ ಆಡಳಿತ ಮಂಡಳಿಯ ಖಜಾಂಚಿ ಎಂ.ಪಿ ಸ್ವಾಮಿಗೌಡ, ನಿರ್ದೇಶಕರಾದ ಕೆ ಪುಟ್ಟಸ್ವಾಮಿ, ಮುಖ್ಯ ಶಿಕ್ಷಕರಾದ ಮಾದೇಗೌಡ, ಶಿಕ್ಷಕರಾದ ಲೋಕೇಶ್ ಚಂದಗಾಲು,ಡಿ ಎಂ ಮಾದಯ್ಯ,ಕೆ ಎಲ್ ಶಿವಲಿಂಗಯ್ಯ , ನರಸಿಂಹನ್,ಪ್ರವೀಣ್, ಮುರ್ಪಾದ್ , ಸುಮಾ ಮತ್ತಿತರರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India