ರಾಜ್ಯದಲ್ಲಿ ಗುರುವಾರ 1,074 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 4 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,59,164 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,136
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,04,683
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 16,992.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 04
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,462
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 05
ಬೆಳಗಾವಿ 08
ಬೆಂಗಳೂರು ಗ್ರಾಮಾಂತರ 05
ಬೆಂಗಳೂರು ನಗರ 343
ಬೀದರ್ 00
ಚಾಮರಾಜನಗರ 02
ಚಿಕ್ಕಬಳ್ಳಾಪುರ 05
ಚಿಕ್ಕಮಗಳೂರು 68
ಚಿತ್ರದುರ್ಗ 08
ದಕ್ಷಿಣಕನ್ನಡ 176
ದಾವಣಗೆರೆ 03
ಧಾರವಾಡ 07
ಗದಗ 00
ಹಾಸನ 81
ಹಾವೇರಿ 00
ಕಲಬುರಗಿ 07
ಕೊಡಗು 59
ಕೋಲಾರ 12
ಕೊಪ್ಪಳ 00
ಮಂಡ್ಯ 15
ಮೈಸೂರು 48
ರಾಯಚೂರು 06
ರಾಮನಗರ 02
ಶಿವಮೊಗ್ಗ 39
ತುಮಕೂರು 22
ಉಡುಪಿ 126
ಉತ್ತರಕನ್ನಡ 25
ವಿಜಯಪುರ 01
ಯಾದಗಿರಿ 01
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ