ರಾಜ್ಯದಲ್ಲಿ ಸೋಮವಾರ 11,958 ಮಂದಿಗೆ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 340 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇಂದು 27, 299 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ.
28,478 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,03,075 ಆರ್ಟಿಪಿಸಿಆರ್ ಟೆಸ್ಟ್ಗಳು ಸೇರಿದಂತೆ ಒಟ್ಟು 1,31,553 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 11,958 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 27,07,481ಕ್ಕೆ ಏರಿಕೆಯಾಗಿದೆ.
27,299 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 24,36,716 ಮಂದಿ ಗುಣಮುಖರಾದಂತಾಗಿದೆ. ಇಂದು 340 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 31920ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 2,38,824 ಆ್ಯಕ್ಟಿವ್ ಪ್ರಕರಣಗಳಿವೆ.
ಜಿಲ್ಲಾವಾರು ವಿವರ
ಬಾಗಲಕೋಟೆ 112
ಬಳ್ಳಾರಿ 267
ಬೆಳಗಾವಿ 355
ಬೆಂಗಳೂರು ಗ್ರಾಮಾಂತರ 292
ಬೆಂಗಳೂರು ನಗರ 1,992
ಬೀದರ್ 13
ಚಾಮರಾಜನಗರ 209
ಚಿಕ್ಕಬಳ್ಳಾಪುರ 282
ಚಿಕ್ಕಮಗಳೂರು 365
ಚಿತ್ರದುರ್ಗ 294
ದಕ್ಷಿಣಕನ್ನಡ 408
ದಾವಣಗೆರೆ 380
ಧಾರವಾಡ 313
ಗದಗ 141
ಹಾಸನ 1,108
ಹಾವೇರಿ 179
ಕಲಬುರಗಿ 67
ಕೊಡಗು 230
ಕೋಲಾರ 298
ಕೊಪ್ಪಳ 155
ಮಂಡ್ಯ 597
ಮೈಸೂರು 1,213
ರಾಯಚೂರು 64
ರಾಮನಗರ 48
ಶಿವಮೊಗ್ಗ 1,224
ತುಮಕೂರು 420
ಉಡುಪಿ 394
ಉತ್ತರಕನ್ನಡ 364
ವಿಜಯಪುರ 137
ಯಾದಗಿರಿ 37
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment