ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಬಡ್ಡಿರಹಿತ ಸಾಲವಾಗಿ 12,000 ಕೋಟಿ ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.
ಸಾಲ ನೀಡಲು ನಿರ್ಧರಿಸಿರುವ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಿದ ಕೇಂದ್ರ ಸಚಿವೆ ನಿರ್ಮಲಾ ‘ಪ್ರತಿಯೊಂದು ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಸಾಲ ನೀಡಲಾಗುತ್ತಿದೆ. ಈ ಬಡ್ಡಿ ರಹಿತ ಸಾಲವನ್ನು ಹೊಸದಾಗಿ ಪ್ರಾರಂಭಿಸಲಾಗುವ ಅಥವಾ ಈಗಾಗಲೇ ಅಸ್ತಿತ್ವದಲ್ಕಿರುವ ಬಂಡವಾಳ ಯೋಜನೆಗಾಗಿ ಮಾತ್ರ ಈ ಸಾಲ. ಹಾಗೆಯೇ ಈ ಸಾಲವನ್ನು ಗುತ್ತಿಗೆದಾರರು, ಪೂರೈಕೆದಾರರಿಗೆ ನೀಡಬೇಕಾಗಿರುವ ಪಾವತಿಗಳಿಗೆ ಬಳಸಿಕೊಳ್ಳಬಹುದು.’ ಎಂದು ಅವರು ಹೇಳಿದರು.
ಒಟ್ಟು ಸಾಲದ ಪೈಕಿ 900 ಕೋಟಿಗಳನ್ನು ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಗಳಿಗೆ, 1,600 ಕೋಟಿಯನ್ನು ಈಶಾನ್ಯ ರಾಜ್ಯಗಳಿಗೆ ಹಾಗೂ ಉಳಿದ 7,500 ಕೋಟಿಯನ್ನು ಭಾರತದ ಇತರೆ ರಾಜ್ಯಗಳಿಗೆ ನೀಡಲಾಗುವುದು ಎಂದು ಸಾಲದ ಹಂಚಿಕೆಯ ವಿವರಗಳನ್ನು ನೀಡಿದರು.
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
This website uses cookies.
Leave a Comment