ರಾಜ್ಯದಲ್ಲಿ ಗುರುವಾರ 1,213 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 25 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,43,463 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,206
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,86,906
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 19,300 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 25
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,231
ಜಿಲ್ಲಾವಾರು ವಿವರ :
ಬಾಗಲಕೋಟೆ 00
ಬಳ್ಳಾರಿ 05
ಬೆಳಗಾವಿ 39
ಬೆಂಗಳೂರು ಗ್ರಾಮಾಂತರ 09
ಬೆಂಗಳೂರು ನಗರ 319
ಬೀದರ್ 00
ಚಾಮರಾಜನಗರ 11
ಚಿಕ್ಕಬಳ್ಳಾಪುರ 04
ಚಿಕ್ಕಮಗಳೂರು 21
ಚಿತ್ರದುರ್ಗ 09
ದಕ್ಷಿಣಕನ್ನಡ 269
ದಾವಣಗೆರೆ 12
ಧಾರವಾಡ 12
ಗದಗ 01
ಹಾಸನ 90
ಹಾವೇರಿ 01
ಕಲಬುರಗಿ 05
ಕೊಡಗು 65
ಕೋಲಾರ 15
ಕೊಪ್ಪಳ 03
ಮಂಡ್ಯ 27
ಮೈಸೂರು 98
ರಾಯಚೂರು 00
ರಾಮನಗರ 04
ಶಿವಮೊಗ್ಗ 44
ತುಮಕೂರು 19
ಉಡುಪಿ 113
ಉತ್ತರಕನ್ನಡ 18
ವಿಜಯಪುರ 00
ಯಾದಗಿರಿ 00
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ