ರಾಜ್ಯದಲ್ಲಿ ಮಂಗಳವಾರ 1,338 ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 31 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆ
ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,947
ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,61,499
ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 22,676 ಕ್ಕೆ ಇಳಿಕೆ.
ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,848
ಜಿಲ್ಲಾವಾರು ವಿವರ
ಬಾಗಲಕೋಟೆ 01
ಬಳ್ಳಾರಿ 03
ಬೆಳಗಾವಿ 21
ಬೆಂಗಳೂರು ಗ್ರಾಮಾಂತರ 11
ಬೆಂಗಳೂರು ನಗರ 315
ಬೀದರ್ 05
ಚಾಮರಾಜನಗರ 18
ಚಿಕ್ಕಬಳ್ಳಾಪುರ 06
ಚಿಕ್ಕಮಗಳೂರು 93
ಚಿತ್ರದುರ್ಗ 12
ದಕ್ಷಿಣಕನ್ನಡ 378
ದಾವಣಗೆರೆ 07
ಧಾರವಾಡ 16
ಗದಗ 00
ಹಾಸನ 47
ಹಾವೇರಿ 05
ಕಲಬುರಗಿ 05
ಕೊಡಗು 50
ಕೋಲಾರ 16
ಕೊಪ್ಪಳ 03
ಮಂಡ್ಯ 26
ಮೈಸೂರು 71
ರಾಯಚೂರು 01
ರಾಮನಗರ 06
ಶಿವಮೊಗ್ಗ 48
ತುಮಕೂರು 18
ಉಡುಪಿ 92
ಉತ್ತರಕನ್ನಡ 61
ವಿಜಯಪುರ 03
ಯಾದಗಿರಿ 00
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು