ರಾಜ್ಯದಲ್ಲಿ ಬುಧವಾರ 1,365 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಚಿಕಿತ್ಸೆ ಫಲಿಸದೇ 22 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,33,192 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,558
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,74,839
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 21,266 ಕ್ಕೆ ಇಳಿಕೆ.
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 37,061
ಜಿಲ್ಲಾವಾರು ವಿವರ :
ಬಾಗಲಕೋಟೆ 02
ಬಳ್ಳಾರಿ 02
ಬೆಳಗಾವಿ 37
ಬೆಂಗಳೂರು ಗ್ರಾಮಾಂತರ 11
ಬೆಂಗಳೂರು ನಗರ 327
ಬೀದರ್ 02
ಚಾಮರಾಜನಗರ 07
ಚಿಕ್ಕಬಳ್ಳಾಪುರ 04
ಚಿಕ್ಕಮಗಳೂರು 47
ಚಿತ್ರದುರ್ಗ 11
ದಕ್ಷಿಣಕನ್ನಡ 268
ದಾವಣಗೆರೆ 11
ಧಾರವಾಡ 10
ಗದಗ 01
ಹಾಸನ 107
ಹಾವೇರಿ 01
ಕಲಬುರಗಿ 11
ಕೊಡಗು 86
ಕೋಲಾರ 21
ಕೊಪ್ಪಳ 00
ಮಂಡ್ಯ 25
ಮೈಸೂರು 123
ರಾಯಚೂರು 05
ರಾಮನಗರ 00
ಶಿವಮೊಗ್ಗ 45
ತುಮಕೂರು 52
ಉಡುಪಿ 97
ಉತ್ತರಕನ್ನಡ 51
ವಿಜಯಪುರ 01
ಯಾದಗಿರಿ 00
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ