ಮುಜುರಾಯಿ ಇಲಾಖೆ ಆದೇಶ ಹೊರಡಿಸಿ, ರಾಜ್ಯದ 178 ಮಠಗಳಿಗೆ 180.24 ಕೋಟಿ, 59 ದೇವಸ್ಥಾನಗಳಿಗೆ 21.35 ಕೋಟಿ, 26 ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.ಇದನ್ನು ಓದಿ –ಆಡಿ ಕಾರಿಗೆ ಆಂಬ್ಯುಲೆನ್ಸ್ ಸೈರೆನ್ – ಮಾಜಿ ಸಂಸದ ಶಿವರಾಮೇಗೌಡ ಅಳಿಯನಿಗೆ ಭಾರಿ ದಂಡ
ರಾಜ್ಯ ಸರ್ಕಾರದಿಂದ ಒಟ್ಟು 178 ಮಠ, 59 ದೇವಸ್ಥಾನ, 26 ಸಂಘ-ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವಂತ 142.59 ಕೋಟಿ ಅನುದಾನದಲ್ಲಿ ಸಮಾಜಮುಖಿ ಚಟುವಟಿಕೆ, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳುವಂತೆ ಷರತ್ತು ವಿಧಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು