ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಸೇರಿದಂತೆ ಮಠ, ದೇಗುಲ ಹಾಗೂ ಟ್ರಸ್ಟ್ ಗಳಿಗೆ 143 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಮುಜುರಾಯಿ ಇಲಾಖೆ ಆದೇಶ ಹೊರಡಿಸಿ, ರಾಜ್ಯದ 178 ಮಠಗಳಿಗೆ 180.24 ಕೋಟಿ, 59 ದೇವಸ್ಥಾನಗಳಿಗೆ 21.35 ಕೋಟಿ, 26 ಸಂಘ-ಸಂಸ್ಥೆಗಳು ಮತ್ತು ಟ್ರಸ್ಟ್ ಗಳಿಗೆ 13 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.ಇದನ್ನು ಓದಿ –ಆಡಿ ಕಾರಿಗೆ ಆಂಬ್ಯುಲೆನ್ಸ್ ಸೈರೆನ್ – ಮಾಜಿ ಸಂಸದ ಶಿವರಾಮೇಗೌಡ ಅಳಿಯನಿಗೆ ಭಾರಿ ದಂಡ
ರಾಜ್ಯ ಸರ್ಕಾರದಿಂದ ಒಟ್ಟು 178 ಮಠ, 59 ದೇವಸ್ಥಾನ, 26 ಸಂಘ-ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವಂತ 142.59 ಕೋಟಿ ಅನುದಾನದಲ್ಲಿ ಸಮಾಜಮುಖಿ ಚಟುವಟಿಕೆ, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಮಾತ್ರ ಬಳಸಿಕೊಳ್ಳುವಂತೆ ಷರತ್ತು ವಿಧಿಸಿದೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ