ಮಂಡ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಎಸ್ ಐ ಕೋಡಿಹಳ್ಳಿಯ ಸಕ್ಕರೆ ಕಾರ್ಖಾನೆ ರೈತರ ಸಮುದಾಯ ಭವನದಲ್ಲಿ 1473 ಮದ್ಯವರ್ಜನ ಶಿಬಿರ ಕಾರ್ಯಕ್ರಮಕ್ಕೆ ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಪಿ ಗಂಗಾಧರ ರೈ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ರೈ ಅವರು,
ಧರ್ಮಸ್ಥಳದ ಚತುರ್ಮುಖ ದಾನಗಳಲ್ಲಿ ಮದ್ಯವರ್ಜನ ಶಿಬಿರವು ಅಭಯ ದಾನದ ಕಾರ್ಯಕ್ರಮದಲ್ಲಿ ಬರುತ್ತದೆ. ಮದ್ಯವ್ಯಸನಿ ಕೆಟ್ಟವನಲ್ಲ ಅವನ ವ್ಯಸನ ಕೆಟ್ಟದ್ದು ಮನಪರಿವರ್ತನೆ ಒಂದೇ ವ್ಯಸನದಿಂದ ಹೊರಬರಲು ಇರುವ ಏಕೈಕ ಮಾರ್ಗ ಪ್ರಪಂಚದಲ್ಲಿ ಮಧ್ಯವ್ಯಸನ ಬಿಡಲು ಮಾತ್ರ ಔಷಧಗಳಿಲ್ಲ ನಮ್ಮಲ್ಲಿ ಕೂಡ ಇಲ್ಲ ಆದರೆ ಕುಡಿತದಿಂದ ಹಾಗುವ ಸಮಸ್ಯೆಗಳಿಗೆ ನಮ್ಮ ಶಿಬಿರದಲ್ಲಿ ಮದ್ದು ಮಾತ್ರೆಗಳನ್ನು ನೀಡಿ ದೈಹಿಕ ವಾದ ಪರಿವರ್ತಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಾಹಿತಿ ತೈಲೂರು ವೆಂಕಟಕೃಷ್ಣ, ಅನನ್ಯ ಆರ್ಟ್ ಸಂಸ್ಥೆ ಅಧ್ಯಕ್ಷೆ ಅನುಪಮ, ಸುಜಾತಾ ರಮೇಶ್, ತಾಲೂಕು ಯೋಜನಾಧಿಕಾರಿ ನಾರಾಯಣ ಪಾಟಾಳಿ ಜನಜಾಗೃತಿ ಯೋಜನಾಧಿಕಾರಿ ಭಾಸ್ಕರ್ ಶಿಬಿರಾಧಿಕಾರಿ ದಿವಾಕರ್ ವೆಂಕಟೇಶ್ ಮೇಲ್ವಿಚಾರಕರಾದ ಲಕ್ಷ್ಮಣ್ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment