ಇದು ಇಡೀ ಏಷ್ಯಾದಲ್ಲಿಯೇ ಅತಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿಯಾಗಿದೆ ,ರಾಮ ನವಮಿಯ ಶುಭ ಸಂದರ್ಭದಲ್ಲಿ ಅನೇಕ ಪವಿತ್ರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶವು ದೊಡ್ಡ ಬೆಳವಣಿಗೆಗಳನ್ನು ಕಾಣಲಿದೆ ಎಂದು ಬೊಮ್ಮಾಯಿ ಹೇಳಿದರು.
“ಪಂಚಮುಖಿ ಆಂಜನೇಯ ಹನುಮಂತನ ವಿಶೇಷ ರೂಪವಾಗಿದ್ದು, ರಾಮಾಯಣದಲ್ಲಿ ಉಲ್ಲೇಖವಿದೆ. ಲೋಕಕಲ್ಯಾಣಕ್ಕಾಗಿ ಹನುಮಂತ ಈ ರೂಪವನ್ನು ತೆಗೆದುಕೊಂಡಿದ್ದಾನೆ. ಹನುಮಂತನ 161 ಅಡಿ ಎತ್ತರದ ಪ್ರತಿಮೆಯನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಅವರ ದಿವ್ಯ ಆಶಯವಾಗಿದೆ. ಶಿಲ್ಪಿಗಳು ಅದ್ಭುತ ಕೆಲಸ ಮಾಡಿದ್ದಾರೆ ಎಂದು ಬೊಮ್ಮಾಯಿ ಸಭೆಗೆ ತಿಳಿಸಿದರು.
ಪಟ್ಟನಾಯಕನಹಳ್ಳಿಯ ಸ್ವಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮ ಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ, ಬಸವೇಶ್ವರ ಮಠದ ಧರ್ಮಾಧಿಕಾರಿ, ಡಾ. ಧನಂಜಯ್ಯ ಗೂರೂಜಿ, ಸಚಿವ ಡಾ. ಅಶ್ವತ್ಥ ನಾರಾಯಣ್, ಶಾಸಕರಾದ ಡಾ. ರಂಗನಾಥ್, ರಾಜುಗೌಡ ಸಂಸದ ಮುನಿಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment