ರಾಜ್ಯದಲ್ಲಿ ಮಂಗಳವಾರ 1,674 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 38 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,376
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,49,003
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 24,280 ಕ್ಕೆ ಏರಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 38
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 36,650
ಜಿಲ್ಲಾವಾರು ವಿವರ :
ಬಾಗಲಕೋಟೆ 01
ಬಳ್ಳಾರಿ 08
ಬೆಳಗಾವಿ 36
ಬೆಂಗಳೂರು ಗ್ರಾಮಾಂತರ 21
ಬೆಂಗಳೂರು ನಗರ 477
ಬೀದರ್ 00
ಚಾಮರಾಜನಗರ 19
ಚಿಕ್ಕಬಳ್ಳಾಪುರ 06
ಚಿಕ್ಕಮಗಳೂರು 61
ಚಿತ್ರದುರ್ಗ 15
ದಕ್ಷಿಣಕನ್ನಡ 307
ದಾವಣಗೆರೆ 12
ಧಾರವಾಡ 09
ಗದಗ 03
ಹಾಸನ 104
ಹಾವೇರಿ 01
ಕಲಬುರಗಿ 03
ಕೊಡಗು 94
ಕೋಲಾರ 17
ಕೊಪ್ಪಳ 04
ಮಂಡ್ಯ 44
ಮೈಸೂರು 147
ರಾಯಚೂರು 00
ರಾಮನಗರ 11
ಶಿವಮೊಗ್ಗ 26
ತುಮಕೂರು 80
ಉಡುಪಿ 104
ಉತ್ತರಕನ್ನಡ 60
ವಿಜಯಪುರ 04
ಯಾದಗಿರಿ 00
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ