ನಿವೇಶನ ನೀಡೋದಾಗಿ ಮಲ್ಟಿ ಲೀಪ್ ವೆಂಚರ್ಸ್ ಹೆಸರಿನ ಕಂಪನಿಯು ಆನಂದ್ ಗೆ 18.50 ಲಕ್ಷ ರೂಪಾಯಿ ವಂಚನೆ ಮಾಡಿದೆ ಎಂದು ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಗೆ ನೀಡಿರುವ ದೂರಿನಲ್ಲಿ ಮಾಸ್ಟರ್ ಆನಂದ್ ದೂರಿನಲ್ಲಿ ಹೇಳಿದ್ದಾರೆ.
ಬೆಂಗಳೂರಿನ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ನಿವೇಶನ ನೀಡುವುದಾಗಿ ಆ ಕಂಪೆನಿಯು ಹೇಳಿತ್ತು.
ಮನಿಕಾ ಕೆಂ.ಎಂ ಎಂಬ ಮಹಿಳೆ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರುವುದಾಗಿಯೂ ಹೇಳಿದ್ದರು. ಕಂಪನಿ ಮಾತು ಕೇಳಿಕೊಂಡು ಮಾಸ್ಟರ್ ಆನಂದ್ 2000 ಸ್ಕ್ರೇರ್ ಫೀಟ ಅಳತೆ ಸೈಟ್ ಗೆ 70 ಲಕ್ಷ ರು ಮಾತನಾಡಿ 18.50 ಲಕ್ಷರು ಮುಂಗಡ ನೀಡಿದ್ದರು
ಆದರೆ, 2020 ರ ಸೆಪ್ಟಂಬರ್ ನಿಂದ 2021 ರ ಅಕ್ಟೋಬರ್ ನ ಅವಧಿಯಲ್ಲಿ ಕಂಪನಿ ತನ್ನನ್ನು ವಂಚಿಸಿದೆ ಎಂದು ಗೊತ್ತಾಗಿದೆ.
ಮಾಸ್ಟರ್ ಆನಂದ್ ಹಾಗೂ ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಪತ್ರವನ್ನೂ ಕಂಪನಿ ಮಾಡಿಕೊಟ್ಟಿತ್ತು. ಈ ನಡುವೆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿತ್ತು ಕಂಪನಿ. ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಿರಲಿಲ್ಲ ಎಂದು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.ಪಾರ್ವತಮ್ಮ ರಾಜ್ ಕುಮಾರ್ ತಮ್ಮನ ಮಗನಿಗೆ ಅಪಘಾತ: ಬಲಗಾಲು ಕತ್ತರಿಸಿದ ವೈದ್ಯರು
ಬಿಯುಡಿಎಸ್ (ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ ) ಕಾಯ್ದೆ 2019 ರ ಅಡಿ ಆರೋಪಿಗಳ ವಿರುದ್ದ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment