ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧಿಸಿ, ಬಿಡುಗಡೆ ಆದ ನಂತರ, ಈಗ ವನ್ಯಜೀವಿ ಉತ್ಪನ್ನಗಳನ್ನು ಹೊಂದಿರುವವರಿಗೆ ಬಿಗ್ ರಿಲೀಪ್
ವನ್ಯಜೀವಿ ಉತ್ಪನ್ನ ಇಟ್ಟುಕೊಂಡಿರುವ ವ್ಯಕ್ತಿಗಳು 2 ರಿಂದ 3 ತಿಂಗಳೊಳಗೆ ಹಿಂದಿರುಗಿಸಲು ರಾಜ್ಯ ಸರ್ಕಾರ ಡೆಡ್ ಲೈನ್ ನೀಡಿದೆ.
ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗ, ಚರ್ಮ ಹಾಗೂ ಕೊಂಬು ಇಟ್ಟುಕೊಂಡವರು 2 ರಿಂದ 3 ತಿಂಗಳಲ್ಲಿ ವಾಪಸ್ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದರು.
ಈಗಾಗಲೇ ಎಲ್ಲಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿಸಿ, ಡೆಲ್ ಲೈನ್ ನೀಡುವ ಬಗ್ಗೆ ಕರಡು ಪ್ರತಿ ರೆಡಿ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಶೀಘ್ರವೇ ಸರ್ಕಾರದಿಂದ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.
ರಾಜ್ಯದ ಅನೇಕರು ವನ್ಯಜೀವಿ ಉತ್ಪನ್ನಗಳನ್ನು ಕಾನೂನು ಅರಿವು ಇಲ್ಲದೇ ಇಟ್ಟುಕೊಂಡಿದ್ದಾರೆ. ಅಂತಹ ವಸ್ತುಗಳನ್ನು ವಾಪಾಸ್ಸು ಕೊಡೋದಕ್ಕೆ ಸಿಎಂ ಜೊತೆಗೆ ಚರ್ಚೆ ನಡೆಸಲಾಗುತ್ತದೆ.
ನವೆಂಬರ್.9ರಂದು ಸಚಿವ ಸಂಪುಟದ ಸಭೆಯಲ್ಲಿ ಮಂಡಿಸಿ, ಜಾರಿಗೆ ತರುವುದಾಗಿ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು