ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಎಂ ಉದಯ್ ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿದ್ದಾರೆ.
ಕೆಎಂ ಉದಯ್ ಬೆಂಬಲಿಗ ಮದ್ದೂರು ಪಟ್ಟಣದ ದೊಡ್ಡಿ ಬೀದಿಯ ಸುರೇಶ್ ಹಾಗೂ ರಮೇಶ್ ಮನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ 5:30ರ ವೇಳೆಗೆ ಅಧಿಕಾರಿಗಳು ದಾಳಿ ಮಾಡಿ 2 ಕೋಟಿ ರೂ.ಗೂ ಅಧಿಕ ಹಣವನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಂಡಿದ್ದಾರೆ.
ಸುರೇಶ್ ಮನೆಯಲ್ಲಿ 2 ಕೋಟಿ ರೂ. ಪತ್ತೆಯಾಗಿದೆ, ರಮೇಶ್ ಮನೆಯಲ್ಲಿ 3.50 ಲಕ್ಷ ರೂ. ಪತ್ತೆಯಾಗಿದೆ. ಹಾವೇರಿ ಕಾಂಗ್ರೆಸ್ ನಾಯಕ ಚನ್ನಬಸಪ್ಪನ ಮನೆ ಮೇಲೆ ಐಟಿ ದಾಳಿ
ಚುನಾವಣಾ ಅಧಿಕಾರಿಗಳು ಹಣವನ್ನು ಮದ್ದೂರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಪೊಲೀಸರು ಸುರೇಶ್ ಬಾಬು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು