ರಾಜ್ಯಸಭೆಯಲ್ಲಿ, ಎಂಟು ಜನ ಸಂಸದರನ್ನು ಅಮಾನತು ಮಾಡಿದ ನಂತರ
ಎರಡೂ ಸದನಗಳ ಸದಸ್ಯರು ಅಮಾನತು ಖಂಡಿಸಿ ಪ್ರತಿಭಟನೆ ನಡೆಸುವ ಬೆನ್ನಲ್ಲೇ
ರಾಜ್ಯಸಭೆಯಲ್ಲಿ ೧೫ ಮಸೂದೆಗಳನ್ನು ಅಂಗೀಕಾರ ಮಾಡಲಾಗಿದೆ.
ಈ ಮಸೂದೆಗಳಲ್ಲಿ ಮೂರು ಮಸೂದೆಗಳು ಕಾರ್ಮಿಕ ವಿರೋಧಿಯಾಗಿದೆ. ಅದಕ್ಕೆ ಅನೇಕ ಕಾರ್ಮಿಕ ಸಂಘಟನೆಗಳು ಸೇರಿದಂತೆ ಬಿಜೆಪಿ ಮಿತ್ರ ಸಂಘ ಆರ್.ಎಸ್.ಎಸ್. ಕೂಡ ಈ ಮಸೂದೆಗಳನ್ನು ವಿರೋಧ ಮಾಡಿದೆ.
ಬುಧವಾರ ೭ ಹಾಗೂ ಗುರುವಾರ ೮ ಮಸೂದೆಗಳನ್ನು ರಾಜ್ಯಸಭೆ ಅಂಗೀಕಾರ ಮಾಡಿದೆ. ಸಂಸತ್ ಕಲಾಪವನ್ನು ಅನಿರ್ಧಾಷ್ಟವಧಿಗೆ ಮುಂದೂಡಿದಾಗ ಸಭಾಪತಿಯಾದ ವೆಂಕಯ್ಯ ನಾಯ್ಡು ಅವರು ‘೨೦೧೩ ರಲ್ಲಿ ಸದಸ್ಯರ ಕಲಾಪ ಬಹಿಷ್ಕಾರದ ನಡುವೆಯೂ ಹಣಕಾಸು ಮಸೂದೆ, ವಿನಿಯೋಜನೆ ಮಸೂದೆಗಳನ್ನು ಅಂಗೀಕಾರ ಮಾಡಲಾಗಿತ್ತು. ಪ್ರಸ್ತುತ ಸದಸ್ಯರ ಅಮಾನತು ಸ್ವೀಕಾರಾರ್ಹವಲ್ಲದಿದ್ದರೂ ಅನಿವಾರ್ಯವಾಗಿದೆ. ದೀರ್ಘಕಾಲದವರೆಗಿನ ಅಮಾನತು ಸದಸ್ಯರ ಉನ್ನತ ವಿಚಾರಗಳ ತಿಳಿಯಪಡಿಸುವಿಕೆಯನ್ನು ನಿರ್ಬಂಧಿಸುತ್ತದೆ’ ಎಂದು ಹಳೆಯ ಮಸೂದೆಗಳ ಅಂಗೀಕಾರಗಳನ್ನು ನೆನಪಿಸಿಕೊಂಡರು.
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More
ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More
ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
This website uses cookies.
Leave a Comment