ಮಂಡ್ಯದ ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲದ ಘಟನೆ ಮಂಗಳವಾರ ಜರುಗಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾ ಅಭ್ಯಾಸ ಮಾಡುತ್ತಿದ್ದ ವ ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ಪಟ್ಟವರು.
ಸ್ನೇಹಿತರ ಜೊತೆ ಬೈಕ್ನಲ್ಲಿ ಬಂದಿದ್ದ ಇವರುಗಳು ಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರು ಪ್ರದೇಶ ಇಬ್ಬರೂ ಈಜಲು ನೀರಿಗೆ ಇಳಿದಿದ್ದರು.`3 ಕೃಷಿ ಕಾಯ್ದೆ ವಾಪಸ್’ – ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಬರ ನಿರ್ವಹಣೆ : 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ: ಕೃಷಿ ಸಚಿವರು
- ಅನ್ನಭಾಗ್ಯ : ಹಣ ಮನೆಯ 2ನೇ ಯಜಮಾನರ ಖಾತೆಗೆ
- ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು
- 2024ರ ಜ. 23 ರಂದು 545 ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ- ಗೃಹ ಸಚಿವ
- ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ?; ಸುಪಾರಿ ಕೊಲೆ ಶಂಕೆ
- ಮದಗಜದೊಂದಿಗೆ ಕಾಳಗ : ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವು