ಬೆಂಗಳೂರು ದಕ್ಷಿಣ ತಾಲೂಕಿನ ವಿಶೇಷ ತಹಸೀಲ್ದಾರ್ ವಿ. ನಾಗರಾಜ್, ಪ್ರಥಮ ದರ್ಜೆ ಸಹಾಯಕಿ ಶಿಲ್ಪಾ, ಮ್ಯಾನೇಜರ್ ಮಂಜುನಾಥ, ಕಂಪ್ಯೂಟರ್ ಆಪರೇಟರ್ ಹೇಮಂತ್ ಬಂಧಿತರು.
ಗುರುಪ್ರಸಾದ್ ಅವರು ಜಮೀನಿಗೆ ಸಂಬಂಧಿಸಿದಂತೆ ಆರ್.ಆರ್.ಟಿ. ಶಾಖೆಯಲ್ಲಿ ಪಹಣಿಯಲ್ಲಿನ ಕಲಂ 2 ಮತ್ತು 9 ತಾಳೆ ಮಾಡಿಸಲು ಬೆಂಗಳೂರು ದಕ್ಷಿಣ ತಾಲೂಕು ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದು ,ಕೆಲಸ ಮಾಡಲು ಆರೋಪಿಗಳು 2.50 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.ಆ.6 ರವರೆಗೆ ಭಾರಿ ಮಳೆ : ಪ್ರಸ್ತುತ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಗುರುಪ್ರಸಾದ್ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಬುಧವಾರ ಆರೋಪಿ ಹೇಮಂತ್ ಮೂಲಕ ಕಚೇರಿಯ ಹೊರಗೆ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು