ನಂದಿತಾ (23) ಮೃತಪಟ್ಟ ಗೃಹಿಣಿ.
ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ಎರಡು ತಿಂಗಳ ಹಿಂದೆಯಷ್ಟೇ ನಂದಿತಾಳನ್ನು ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು.
ಆದರೆ ನಂದಿತಾ ಶನಿವಾರ ತನ್ನ ತವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಮೃತ ದೇಹವನ್ನು ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.ಅಮೆರಿಕಾದಲ್ಲಿ 80 ಕೋಟಿ ರೂ. ವೆಚ್ಚದ ಕಾಲಭೈರವೇಶ್ವರ ದೇಗುಲ ನಿರ್ಮಾಣ- ಶ್ರೀಗಳಿಂದ ಕಾಮಗಾರಿ ಪರಿಶೀಲನೆ
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು