ಈತ ನಡೆಸುತ್ತಿದ್ದ ವ್ಯವಹಾರದ ಕಳ್ಳಾಟ ಎಂಥವರಿಗೂ ಶಾಕ್ ಆಗುತ್ತೆ.
ಗ್ರಾಹಕರಿಂದ 10 ದಿನಕ್ಕೆ 10 ಸಾವಿರ ಚೀಟಿ ಹಾಕಿಸುತ್ತಿದ್ದ. ಆದರೆ ತನಗೆ ಬೇಕಾದವರಿಗೆ ಮಾತ್ರ ಚೀಟಿ ಕೂಗಲು ಅನುಕೂಲ ಮಾಡಿಕೊಟ್ಟು ಅರ್ಧಕ್ಕರ್ಧ ದುಡ್ಡು ಲಪಟಾಯಿಸುತ್ತಿದ್ದ.
ಈತನ ನಯವಂಚನೆ ಗೊತ್ತಾಗುತ್ತಿದ್ದಂತೆ ಗ್ರಾಹಕರು ಪೊಲೀಸ್ ಠಾಣೆ ಮೆಟ್ಟಿಲೇರಿದರು ಇದೀಗ ನಮ್ಮ ಹಣ ಬರುತ್ತೊ ಇಲ್ಲವೋ ಕಂಗಾಲಾಗಿದ್ದಾರೆ ಪೋಲಿಸರಿಗೆ ದೂರು ನೀಡಿದ್ದಾರೆ
ಆರ್ ಟಿ ನಗರ ಪೋಲಿಸರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಡಗಿ ಕುಳಿತ್ತಿದ್ದ ಉಮೇಶ್ ಎಳೆದು ತಂದು ವಿಚಾರಣೆ ಮಾಡುತ್ತಿದ್ದಾರೆ .
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment