ಪಾಕಿಸ್ತಾನ ಬಿಡುಗಡೆ ಮಾಡಿರುವ 20 ಮಂದಿ ಮೀನುಗಾರರು ಅಧಿಕೃತವಾಗಿ ಭಾರತದ ಗಡಿ ಪ್ರವೇಶ ಮಾಡಿದರು

ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಿಂದ ಆಗಮಿಸಿದ ಮೀನುಗಾರರು, ಭೂತಾಯಿಗೆ ನಮನ ಸಲ್ಲಿಸುವ ಮೂಲಕ ಭಾರತ ಪ್ರವೇಶಿಸಿದರು.
ಈ ಬಗ್ಗೆ ಸಂತಸವನ್ನು ಹಂಚಿಕೊಂಡ ಮೀನುಗಾರರು, ಸಮುದ್ರದಲ್ಲಿ ನಮ್ಮನ್ನು ಬಂಧಿಸಿ ಕಳೆದ ನಾಲ್ಕು ವರ್ಷಗಳಿಂದ ಲಾಂಧಿ ಜೈಲಿನಲ್ಲಿಟ್ಟಿದ್ದರು.
ಜೈಲಿನಲ್ಲಿರುವ ತನಕ ನಮ್ಮ ಕುಟುಂಬಗಳಿಗೆ 9 ಸಾವಿರ ರೂಪಾಯಿನಷ್ಟು ಧನ ಸಹಾಯ ನೀಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು ಎಂದು ಮೀನುಗಾರರು ಹೇಳಿದ್ದಾರೆ.
ಮೂಲಗಳ ಪ್ರಕಾರ ಇನ್ನೂ 588 ಮೀನುಗಾರರು ಲಾಂಧಿ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ