ಪಾಕಿಸ್ತಾನ ಬಿಡುಗಡೆ ಮಾಡಿರುವ 20 ಮಂದಿ ಮೀನುಗಾರರು ಅಧಿಕೃತವಾಗಿ ಭಾರತದ ಗಡಿ ಪ್ರವೇಶ ಮಾಡಿದರು
ಪಂಜಾಬ್ನ ಅಟ್ಟಾರಿ-ವಾಘಾ ಗಡಿಯಿಂದ ಆಗಮಿಸಿದ ಮೀನುಗಾರರು, ಭೂತಾಯಿಗೆ ನಮನ ಸಲ್ಲಿಸುವ ಮೂಲಕ ಭಾರತ ಪ್ರವೇಶಿಸಿದರು.
ಈ ಬಗ್ಗೆ ಸಂತಸವನ್ನು ಹಂಚಿಕೊಂಡ ಮೀನುಗಾರರು, ಸಮುದ್ರದಲ್ಲಿ ನಮ್ಮನ್ನು ಬಂಧಿಸಿ ಕಳೆದ ನಾಲ್ಕು ವರ್ಷಗಳಿಂದ ಲಾಂಧಿ ಜೈಲಿನಲ್ಲಿಟ್ಟಿದ್ದರು.
ಜೈಲಿನಲ್ಲಿರುವ ತನಕ ನಮ್ಮ ಕುಟುಂಬಗಳಿಗೆ 9 ಸಾವಿರ ರೂಪಾಯಿನಷ್ಟು ಧನ ಸಹಾಯ ನೀಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು ಎಂದು ಮೀನುಗಾರರು ಹೇಳಿದ್ದಾರೆ.
ಮೂಲಗಳ ಪ್ರಕಾರ ಇನ್ನೂ 588 ಮೀನುಗಾರರು ಲಾಂಧಿ ಜೈಲಿನಲ್ಲಿ ಇದ್ದಾರೆ ಎನ್ನಲಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ