ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್ಸಿಎಲ್ ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದ್ದಾರೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಮಹಿಳಾ ಸಂವೇದನೆಯ ಲೇಖಕಿ ಸಾರಾ ಅಬೂಬಕ್ಕರ್ ವಿಧಿವಶ
ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.
ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಹೇಳಿದರು.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ