ಇದನ್ನು ಓದಿ –ಮಂಡ್ಯ ಜಿಲ್ಲಾ ADC ಶೈಲಜಾಗೆ ಬಡ್ತಿ- ಮಂಡ್ಯದಲ್ಲೇ ಮುಂದುವರಿಕೆ : ರಾಜ್ಯದಲ್ಲಿ 80 KAS ಅಧಿಕಾರಿಗಳಿಗೂ ಬಡ್ತಿ
ಈ ಸಂಭಾವನೆಯು ಮುಂದಿನ ಮೂರು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ
ಸಂಭಾವನೆ ಪರಿಷ್ಕರಣೆಗೆ ಷರತ್ತುಗಳು
1) ಯುಜಿಸಿ ವೇತನ ಪಡೆಯುವ ಉಪನ್ಯಾಸಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದರೆ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನು ಮಾತ್ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳನ್ವಯ ನೀಡಬೇಕು. ಇವರಿಗೆ ಬೇರೆ ಯಾವುದೇ ಸಂಭಾವನೆ ನೀಡುವಂತಿಲ್ಲ.
2) ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಉಪನ್ಯಾಸಕರು ಎಸಗುವ ತಪ್ಪುಗಳಿಗೆ ವಿಧಿಸುವ ದಂಡವನ್ನು ಸೂಕ್ತವಾದ ನಿಯಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಬೇಕು.
3) ತಗಲುವ ವೆಚ್ಚವನ್ನು ಯೋಜನೇತರ ಅಡಿಯಲ್ಲಿ ಪ್ರಸ್ತುತ ವರ್ಷದಲ್ಲಿ ಇಲಾಖೆಗೆ ಒದಗಿಸಿರುವ ಅನುದಾನದ ಮಿತಿಯಲ್ಲಿಯೇ ಭರಿಸಬೇಕು.
4) ಮೊದಲು 3 ಗಂಟೆಯ ಅವಧಿಯ ಕನ್ನಡ ಆವೃತ್ತಿಯಲ್ಲದ ಪ್ರಶ್ನೆ ಪತ್ರಿಕೆ ತಯಾರಿಸಲು ಪ್ರತಿಯೊಬ್ಬರಿಗೆ 2082 ರೂ.ನಿಗದಿ ಪಡಿಸಿತ್ತು. ಇದು 2,498 ರೂ.ಗಳಿಗೆ ಹೆಚ್ಚಳವಾಗಿದೆ.
5)ವಾಹನ ಚಾಲಕರಿಗೆ 696 ರೂ. ನೀಡಲಾಗುತ್ತಿತ್ತು. ಇದರ ಪ್ರಮಾಣ 1253 ರೂ.ಗೆ ಏರಿಕೆಯಾಗಿದೆ.
6)ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿರುವ ಹಾಗೂ ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ಶೇ.20 ಹೆಚ್ಚಳ ಮಾಡಲಾಗಿದೆ
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment