ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ನೆರವು: ಸಚಿವ ಆರ್. ಅಶೋಕ ಘೋಷಣೆ

ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರು ನೆರವು ನೀಡಲು ನಿರ್ಧರಿಸಲಾಗಿದೆ, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರು ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು … Continue reading ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ನೆರವು: ಸಚಿವ ಆರ್. ಅಶೋಕ ಘೋಷಣೆ