21 ಟ್ರಸ್ಟ್ , ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕಾತಿ ಸಂಬಂಧ ಹೊರಡಿಸಿದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ಕೆಲವರಿಂದ ಪ್ರತಿಷ್ಠಾನಗಳ ಅಧ್ಯಕ್ಷ ಸ್ಥಾನ ನಿರಾಕರಣೆ, ನೇಮಕಾತಿಯಲ್ಲಿ ಕೆಲವು ಎಡವಟ್ಟುಗಳು ನಡೆದ ಹಿನ್ನೆಲೆಯಲ್ಲಿ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಾಪಸ್ ಪಡೆದಿದೆ.
ತುಮಕೂರು ಅಪಘಾತ: ಸತ್ತವರಿಗೆ 2 ಲಕ್ಷ ರು ಪರಿಹಾರ ಘೋಷಿಸಿದ ಪ್ರಧಾನಿ
ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರನ್ನಾಗಿ ತೇಜಸ್ವಿ ಪತ್ನಿ ರಾಜೇಶ್ವರಿ ಅವರನ್ನು ನೇಮಕ ಮಾಡಲಾಗಿತ್ತು. ರಾಜೇಶ್ವರಿ ಅವರು ಕಳೆದ ಡಿಸೆಂಬರ್ನಲ್ಲಿ ನಿಧನರಾಗಿದ್ದರು. ನಿಧನರಾಗಿದ್ದರೂ ಸರ್ಕಾರ ಮತ್ತೆ ಅವರ ಹೆಸರನ್ನು ಆಯ್ಕೆ ಮಾಡಿದ್ದಕ್ಕ ಟೀಕೆ ವ್ಯಕ್ತವಾಗಿತ್ತು.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ