Trending

ಭೀಕರ ಅಗ್ನಿ ಅವಘಡದಿಂದ 22 ಮಂದಿ ಸಜೀವ ದಹನ

ಗುಜರಾತ್ : ರಾಜ್‌ಕೋಟ್‌ನಲ್ಲಿ ಇಂದು ಸಂಜೆ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 22 ಜನರು ಸಜೀವ ದಹನಗೊಂಡಿದ್ದಾರೆ.

ಹಲವು ಅಗ್ನಿಶಾಮಕ ಟೆಂಡರ್‌ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದ್ದು , ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ.

ಇದನ್ನು ಓದಿ – ತಾಪಂ, ಜಿಪ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ಧಾರೆ.

Team Newsnap
Leave a Comment

Recent Posts

ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ… Read More

September 28, 2024

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ

ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More

September 28, 2024

ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More

September 28, 2024

MLA ಮುನಿರತ್ನ ಮನೆ ಮೇಲೆ SIT ದಾಳಿ

ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More

September 28, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More

September 27, 2024

ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More

September 27, 2024