ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ವೈ ಹಿಂದು ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ ಎಂದರು.
ಯಾರ ತಂಟೆಗೂ ಹೋಗದೇ ತನ್ನ ಪಾಡಿಗೆ ತಾನಿದ್ದ ಹರ್ಷನನ್ನು ಕೊಲೆ ಮಾಡಿರುವುದು ದುಃಖದ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.
ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವುದನ್ನು ಬಿಟ್ಟು ಬೇರೇನೂ ಮಾಡಲಾಗದು. ಎಷ್ಟೇ ಹಣ ನೀಡಿದರೂ ಅದು ನೆಪಮಾತ್ರಕ್ಕೆ ಅಷ್ಟೇ. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಬಾರದು ಎಂದರು
ಪ್ರಧಾನಿ ಮೋದಿ ಸಹ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಾಗಿ ಬಾಳಬೇಕು ಎಂಬುದು ನಮ್ಮೆಲ್ಲರ ಆಶಯ ಎಂದು ಹೇಳಿದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment