Categories: Main News

ರಾಜ್ಯದಲ್ಲಿ ಶನಿವಾರವೂ ಕೊರೋನಾ ಅಬ್ಬರ : 29,438 ಮಂದಿಗೆ ಪಾಸಿಟಿವ್ – 208 ಮಂದಿ ಬಲಿ

ರಾಜ್ಯದಲ್ಲಿ ಶನಿವಾರ 29,438 ಮಂದಿಗೆ ಸೋಂಕು ದೃಢವಾಗಿದೆ. ಒಂದೇ ದಿನ 208 ಕೊರೋನಾ ಮಾಹಾ ಮಾರಿಗೆ ಬಲಿಯಾಗಿದ್ದಾರೆ.

ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 13,04,397 ಕ್ಕೆ ಏರಿಕೆಯಾಗಿದೆ.

ಶನಿವಾರ ಸೋಂಕಿನಿಂದ 9,058 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 10,55,612 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಸೋಂಕಿನಿಂದಾಗಿ 208 ಮಂದಿ ಸಾವನ್ನಪ್ಪಿದ್ದು ಈವರೆಗೆ 14,283 ಮಂದಿ ಸೋಂಕಿಗೆ ಬಲಿಯಾದಂತಾಗಿದೆ.

ರಾಜ್ಯದಲ್ಲಿ ಸದ್ಯ 2,34,483 ಆ್ಯಕ್ಟಿವ್ ಪ್ರಕರಣಗಳಿದ್ದು ಇವರಲ್ಲಿ 1,280 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16,213 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,73,400 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 1,89,613 ಕೊರೊನಾ ಟೆಸ್ಟ್​ಗಳನ್ನು ನಡೆಸಲಾಗಿದೆ.

ಜಿಲ್ಲಾವಾರು ವಿವರ:

ಬಾಗಲಕೋಟೆ 105
ಬಳ್ಳಾರಿ 731
ಬೆಳಗಾವಿ 313
ಬೆಂಗಳೂರು ಗ್ರಾಮಾಂತರ 684 ಬೆಂಗಳೂರು ನಗರ 17342
ಬೀದರ್ 365
ಚಾಮರಾಜನಗರ 595
ಚಿಕ್ಕಬಳ್ಳಾಪುರ 506
ಚಿಕ್ಕಮಗಳೂರು 185
ಚಿತ್ರದುರ್ಗ 114
ದಕ್ಷಿಣ ಕನ್ನಡ 517
ದಾವಣಗೆರೆ 254
ಧಾರವಾಡ 385
ಗದಗ 76
ಹಾಸನ 825
ಹಾವೇರಿ 92
ಕಲಬುರಗಿ 791
ಕೊಡಗು 196
ಕೋಲಾರ 373
ಕೊಪ್ಪಳ 266
ಮಂಡ್ಯ 688
ಮೈಸೂರು 536
ರಾಯಚೂರು 497
ರಾಮನಗರ 385
ಶಿವಮೊಗ್ಗ 266
ತುಮಕೂರು 1559
ಉಡುಪಿ 403
ಉತ್ತರ ಕನ್ನಡ 185
ವಿಜಯಪುರ 411
ಯಾದಗಿರಿ 95

Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024