ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಗಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಈತನನ್ನು ಈಗ ಬಂಧಿಸಲಾಗಿದೆ.
ಮಾರ್ಚ್ 31ರಂದು ಶಾಲೆಗೆ ಹೋಗಿ ಬಂದಿದ್ದಂತ ಆ 2ನೇ ತರಗತಿ ವಿದ್ಯಾರ್ಥಿನಿ, ಇಂದು ಶಾಲೆಗೆ ಹೋಗೋದಿಲ್ಲ ಎಂಬುದಾಗಿ ಹಠ ಹಿಡಿದಳು. ಯಾಕೆ ಎಂಬುದಾಗಿ ಪೋಷಕರು ವಿಚಾರಿಸಿದಾಗ 10 ವರ್ಷದಿಂದ ಈ ಶಾಲೆಯ ಶಿಕ್ಷಕ ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡಿದಂತ ವಿಷಯವನ್ನು ಹೇಳಿದ್ದಾಳೆ ಎಂಬ ಸಂಗತಿಯ ಬಗ್ಗೆ ಬಿಇಒ ಗಮನಕ್ಕೆ ಗ್ರಾಮಸ್ಥರು ತಂದಿದ್ದಾರೆ.
ಇದನ್ನು ಓದಿ :ಪ್ರಿಯತಮನಿಗಾಗಿ ತಾಯಿಯನ್ನೇ ಯಾಮಾರಿಸಿ 1 kG ಚಿನ್ನ ಕದ್ದ ಮಗಳು – ದೀಪ್ತಿ , ಮದನ್ ಬಂಧನ
ಕೂಡಲೇ ವಿಷಯದ ಗಂಭೀರತೆಯನ್ನು ಅರಿತಂತ ಬಿಇಓ ಬಸವರಾಜ ಅವರು, ಶಿಕ್ಷಕ ಚಂದ್ರಶೇಖರ್ ನನ್ನು ಅಮಾನತುಗೊಳಿಸಿದ್ದಾರೆ.
ಪೋಷಕರು ಕಿಕ್ಕೇರಿ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ, ಅವರನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು