ರೈತರ ಪ್ರತಿ ಲೀಟರ್ ಹಾಲಿಗೆ 2 ರೂಪಾಯಿ ಇಳಿಕೆ ಮಾಡಿ ಮಂಡ್ಯ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆದೇಶ ಹೊರ ಬಿದ್ದಿದೆ
ಮಂಡ್ಯ ಜಿಲ್ಲೆಯ ಹೈನುಗಾರಿಕೆ ಮೇಲೆ ಕರೊನಾ ನೆಪದಲ್ಲಿ ರೈತರಿಗೆ ಶಾಕ್ ಕೊಟ್ಟ ಮನ್ಮುಲ್. ದುಬಾರಿ ದುನಿಯಾ ನಡುವೆ ರೈತರಿಗೆ ಬರೆ ಎಳೆದಿದೆ
ಒಕ್ಕೂಟದಿಂದ ಆದೇಶದಂತೆ 26.90 ರೂ.ನಿಂದ 24.90 ರೂಗೆ ಇಳಿಕೆಯಾದ ಲೀಟರ್ ಹಾಲು. ಒಕ್ಕೂಟಕ್ಕೆ ನಷ್ಟ ತಪ್ಪಿಸಲು ಬೆಲೆ ಇಳಿಕೆ ತೀರ್ಮಾನ.
ಕರೊನಾ ಬಳಿಕ ಹಾಲು ಹಾಗೂ ಹಾಲಿನ ಉತ್ಪನ್ನ ಮಾರಾಟ ಕುಸಿತ. ನಗರ ವಾಸಿಗಳು ಹಳ್ಳಿಗಳಿಗೆ ವಲಸೆಯಾಗಿ ಹೈನುಗಾರಿಕೆ ತೊಡಗಿಸಿಕೊಂಡಿರುವ ಹಿನ್ನೆಲೆ. ನಿರೀಕ್ಷೆಗಿಂತಲೂ ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಮನ್ಮುಲ್ ಗೆ ನಷ್ಟವಾಗುತ್ತಿದೆ ಎಂದು ಆಡಳಿತ ಮಂಡಳಿ ಹೇಳಿಕೊಂಡಿದೆ
ಸೆಪ್ಟೆಂಬರ್ ಅಂತ್ಯಕ್ಕೆ ಮನ್ಮುಲ್ಗೆ 33.12 ಕೋಟಿ ನಷ್ಟ ಉಂಟಾಗಿದೆ. ಹೀಗಾಗಿ 2 ರೂಪಾಯಿ ಹಾಲಿನ ಬೆಲೆ ಕಡಿತ ಮಾಡಲಾಗಿದೆ ಎಂದು ಮನ್ಮುಲ್ ಆಡಳಿತ ಮಂಡಳಿ ಹೇಳಿದೆ
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India