ಸೇತುವೆಗೆ ಗುದ್ದಿ ಮೂವರು ವಕೀಲರು ನಾಲೆಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಕಬಿನಿ ಡ್ಯಾಂ ವೀಕ್ಷಣೆ ಮಾಡಿ ವಾಪಾಸ್ ಆಗುವ ವೇಳೆ ಗ್ರಾಮದ ಬಳಿಯಿದ್ದ ಸೇತುವೆಗೆ ಕಾರು ಗುದ್ದಿದೆ. ಇದನ್ನು ಓದಿ – IT ರಿಟರ್ನ್ ಸಲ್ಲಿಸಲು ನಾಳೆ ಕೊನೆ ದಿನ : ತಪ್ಪಿದರೆ ದಂಡ
ಈ ಘಟನೆಯಲ್ಲಿ ವಕೀಲರಾದ ಅಶೋಕ್, ದಿನೇಶ್ ಹಾಗೂ ಗಿರೀಶ್ ಸಂಚಾರ ಎಂಬುವವರು ನಾಲೆಗೆ ಬಿದ್ದಿದ್ದಾರೆ.
ಸ್ಥಳೀಯರು ಎಸೆದ ಹಗ್ಗ ಹಿಡಿದು ವಕೀಲ ಅಶೋಕ್ ಬಚಾವ್ ಆಗಿದ್ದಾರೆ. ಆದರೆ, ಇನ್ನಿಬ್ಬರು ವಕೀಲರು ನೀರಿನಲ್ಲಿ ತೇಲಿ ಹೋಗಿದ್ದಾರೆ. ಇನ್ನು ಈ ಘಟನೆಗೆ ಕುಡಿದು ಕಾರನ್ನು ಚಾಲನೆ ಮಾಡಿರಬಹುದು ಎನ್ನುವ ಅನುಮಾನ ಶುರುವಾಗಿದೆ. ಘಟನಾ ಸ್ಥಳಕ್ಕಾಗಮಿಸಿದ ಸರಗೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು